ರಾಣೆಬೆನ್ನೂರಿನಲ್ಲಿ ಬಿಜೆಪಿಯ ಅರುಣ್ ಕುಮಾರ್ ಗೆ ಒಲಿದ ಜಯ, ಕೋಳಿವಾಡರಿಗೆ ಸೋಲು

Update: 2019-12-09 07:56 GMT

ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯದತ್ತ ಮುನ್ನುಗ್ಗುತ್ತಿದ್ದು, ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಜಯಭೇರಿ ಬಾರಿಸಿದ್ದಾರೆ.

ಈವರೆಗೆ ಅವರು ಸುಮಾರು 16,594 ಮತಗಳ ಮುನ್ನಡೆ ಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಕೆ.ಬಿ. ಕೋಳಿವಾಡ ಸೋಲನುಭವಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News