ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಜಯಭೇರಿ, ಎಂಟಿಬಿ ನಾಗರಾಜ್ ಗೆ ಮುಖಭಂಗ
Update: 2019-12-09 08:06 GMT
ಬೆಂಗಳೂರು: ಇಂದು ರಾಜ್ಯ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಭರ್ಜರಿ ಜಯ ಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಸೋಲನುಭವಿಸಿದ್ದಾರೆ.