ಬೆನ್ನಿಗೆ ಚೂರಿ ಇರಿದವರು ಮತ್ತೆ ಗೆದ್ದು ಬಂದಿದ್ದಾರೆ: ನಟ ಪ್ರಕಾಶ್ ರಾಜ್

Update: 2019-12-09 12:08 GMT

ಬೆಂಗಳೂರು, ಡಿ.9: ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಬಹುಭಾಷಾ ನಟ ಪ್ರಕಾಶ್ ರಾಜ್, "ಉಪ ಚುನಾವಣೆಯ ಫಲಿತಾಂಶ ಹೊರಹೊಮ್ಮಿದ್ದು ಕರ್ನಾಟಕಕ್ಕೆ ಧನ್ಯವಾದಗಳು. ಬೆನ್ನಿಗೆ ಚೂರಿ ಇರಿದವರು ಮತ್ತೆ ಗೆದ್ದು ಬಂದಿದ್ದಾರೆ" ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಇದು ಮತ್ತೆ ಬಿಜೆಪಿಗೆ ತಿರುಗಿ ಹೊಡೆಯುವುದಿಲ್ಲ ಎಂದುಕೊಳ್ಳುತ್ತೇನೆ. ಅಲ್ಲದೆ, ಅನರ್ಹರಿಗೆ ಮಣೆ ಹಾಕಿದ್ದೀರಿ...ಒಳಿತಾಗಲಿ.. ಮಾಡಿದ್ದುಣ್ಣೋ ಮಾರಾಯ.. ಈ ಮಾತು ಯಾರಿಗೆ ಅನ್ವಯಿಸುತ್ತೋ ಕಾದು ನೋಡೋಣ’ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News