ಸಾಹಿತಿ ಜ್ಯೋತಿಗುರುಪ್ರಸಾದ್‌ಗೆ ಸನ್ಮಾನ

Update: 2019-12-15 15:06 GMT

ಮಂಗಳೂರು, ಡಿ.15: ವಿಮೆನ್ ಇಂಡಿಯಾ ಮೂವ್‌ಮೆಂಟ್ (ಡಬ್ಲ್ಯೂಐಎಂ) ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನದಂದು ಮಹಿಳಾ ಹಕ್ಕುಗಳ ಪರ ಹೋರಾಟಗಾರ್ತಿ ಹಾಗೂ ಸಾಹಿತಿ ಜ್ಯೋತಿ ಗುರುಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಸಂಸ್ಥೆಯ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಂ, ರಾಜ್ಯ ಪ್ರಧಾನ ಕಾರ್ಯದರ್ಶಿ ಆಯಿಶಾ ಬಜ್ಪೆ, ರಾಜ್ಯ ಸಮಿತಿ ಸದಸ್ಯೆ ಝಹಾನ ಬಂಟ್ವಾಳ, ಜಿಲ್ಲಾ ಸಮಿತಿ ಸದಸ್ಯೆ ಸಫಿಯಾ ಬೆಂಗರೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News