ಸುಳ್ಯ: ಗ್ರೀನ್ ವ್ಯೂ ಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Update: 2020-01-02 14:37 GMT

ಸುಳ್ಯ,ಜ.2; ರಾಷ್ಟ್ರಕವಿ ಡಾ.ಕುವೆಂಪು ಅವರ ಜನ್ಮ ದಿನದ ಪ್ರಯುಕ್ತ 'ವಿಶ್ವ ಮಾನವ ದಿನ' ವನ್ನು ಗ್ರೀನ್ ವ್ಯೂ ಶಾಲೆಯಲ್ಲಿ ಆಚರಿಸಲಾಯಿತು.
ಶಾಲಾ ಶಿಕ್ಷಕರಾದ ಪ್ರಸನ್ನ ಕುಮಾರ್ ಮಾಹಿತಿ ನೀಡಿದರು.ಶಾಲಾ ಮುಖ್ಯ ಶಿಕ್ಷಕ ಅಮರನಾಥ್ ಬಿ.ಪಿ,ಶಿಕ್ಷಕಿಯರಾದ ನೇತ್ರಾವತಿ, ದೇವಕಿ ವೇದಿಕೆಯಲ್ಲಿದ್ದರು.

ಶಿಕ್ಷಕಿ ಪ್ರತಿಭಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News