ಅಬ್ದುಲ್ ಖಾದರ್
Update: 2020-01-02 18:29 GMT
ಉಪ್ಪಿನಂಗಡಿ: ಇಲ್ಲಿನ ಕಡವಿನಬಾಗಿಲು ನಿವಾಸಿ ಅಬ್ದುಲ್ ಖಾದರ್ (ಮೋನಾಕ) (45) ಜ. 1ರಂದು ರಾತ್ರಿ ತನ್ನ ಮನೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ತಿಂಗಳ ಹಿಂದೆ ಊರಿಗೆ ಬಂದಿದ್ದರು.
ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.