ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ಮೂವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ

Update: 2020-01-07 17:54 GMT

ಬೆಂಗಳೂರು, ಜ.7: ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದರೇಶ್ ಹಾಗೂ ರವಿ ವೆಂಕಪ್ಪ ಹೊಸಮನಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಸೋಮವಾರ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು. ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News