ಗಾಂಧಿ ಶಾಂತಿ ಯಾತ್ರೆ

Update: 2020-01-09 18:27 GMT

ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ ಅವರ ರಾಷ್ಟ್ರಮಂಚ್ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಹಮ್ಮಿಕೊಂಡಿರುವ ‘ಗಾಂಧಿ ಶಾಂತಿ ಯಾತ್ರೆ’ಗೆ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಚಾಲನೆ ನೀಡಿದರು. ಮುಂಬೈಯ ಗೇಟ್‌ವೇ ಆಫ್ ಇಂಡಿಯಾದಿಂದ ಆರಂಭವಾದ ಯಾತ್ರೆಯಲ್ಲಿ ಯಶವಂತ ಸಿನ್ಹಾ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್, ಪ್ರಕಾಶ್ ಅಂಬೇಡ್ಕರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor