ಕ್ರೈಸ್ತರಿಗೆ ಪೌರತ್ವ ನೀಡುತ್ತೇವೆ ಎನ್ನುವವರು ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ವಿರೋಧಿಸುತ್ತಾರೆ: ಜಾವೆದ್ ಅಖ್ತರ್

Update: 2020-01-13 14:40 GMT

ಹೊಸದಿಲ್ಲಿ: ಕರ್ನಾಟಕದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣವನ್ನು ವಿರೋಧಿಸುತ್ತಿರುವವರ ವಿರುದ್ಧ ಸಾಹಿತಿ ಜಾವೆದ್ ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನೆರೆಯ ದೇಶಗಳಲ್ಲಿ ದೌರ್ಜನ್ಯಕ್ಕೊಳಗಾದ ಕ್ರೈಸ್ತರಿಗೆ ಪೌರತ್ವ ನೀಡುವುದಾಗಿ ಅವರು ಹೇಳುತ್ತಿದ್ದಾರೆ. ಅದೇ ವೇಳೆ ಬೆಂಗಳೂರಿನಲ್ಲಿ ಜೀಸಸ್ ಪ್ರತಿಮೆ ನಿರ್ಮಾಣವನ್ನು ಅವರು ವಿರೋಧಿಸುತ್ತಿದ್ದಾರೆ" ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News