×
Ad

ಡಿಸಿಎಂ ಮಾಧ್ಯಮ ಸಲಹೆಗಾರರಾಗಿ ಬಿ.ಎನ್.ಶ್ರೀಧರ ನೇಮಕ

Update: 2020-01-16 20:30 IST

ಬೆಂಗಳೂರು, ಜ.16: ಹಿರಿಯ ಪತ್ರಕರ್ತ ಬಿ.ಎನ್.ಶ್ರೀಧರ ಅವರನ್ನು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ಐಟಿ ಹಾಗೂ ಬಿಟಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ವಸಂತ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News