ಜ.18: ಸದ್ಭಾವನಾ ವೇದಿಕೆಯಿಂದ ಕ್ರಿಸ್ಮಸ್ ಸೌಹಾರ್ದ ಕೂಟ

Update: 2020-01-16 16:51 GMT

ಮಂಗಳೂರು, ಜ.16: ಸದ್ಭಾವನಾ ವೇದಿಕೆ ಜಪ್ಪು ವರ್ತುಲದಿಂದ ಜ.18ರಂದು ಸಂಜೆ 6:45ಕ್ಕೆ ನಗರದ ಮೋರ್ಗನ್ಸ್‌ಗೇಟ್‌ನ ಕಾಸಿಯಾ ಚರ್ಚ್ ಸಭಾಂಗಣದಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಮೋರ್ಗನ್ಸ್‌ಗೇಟ್ ಕಾಸಿಯಾ ಚರ್ಚ್‌ನ ಪ್ರಾರೀಶ್ ಪ್ರೀಸ್ಟ್ ಫಾ.ಹೆರಾಲ್ಡ್ ಮಸ್ಕರೇನಸ್, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಅಧ್ಯಕ್ಷ ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರು, ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಭಾಗವಹಿಸಲಿದ್ದಾರೆ ಎಂದು ಸದ್ಭಾವನಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಲೆಹ್ ಮುಹಮ್ಮದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News