ಅಂಬಿಗರ ಚೌಡಯ್ಯ ಜಯಂತಿ

Update: 2020-01-17 17:09 GMT

ಉಡುಪಿ, ಜ.17: ಜಿಲ್ಲಾಡಳಿತದ ವತಿಯಿಂದ ಅಂಬಿಗರ ಚೌಡಯ್ಯ, ಶಿವಯೋಗಿ ಶ್ರೀಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಅವರ ಜಯಂತಿ ಕಾರ್ಯಕ್ರಮ ಜ.21ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News