ಜ.21ರಿಂದ ಇ-ಕೆವೈಸಿ ಪ್ರಕ್ರಿಯೆ ಪ್ರಾರಂಭ

Update: 2020-01-20 14:32 GMT

ಉಡುಪಿ, ಜ.20: ನ್ಯಾಯಬೆಲೆ ಅಂಗಡಿಗಳಲ್ಲಿ ತಾಂತ್ರಿಕ ಕಾರಣದಿಂದ ಜ.10ರಿಂದ ಪ್ರಾರಂವಾಗಬೇಕಾಗಿದ್ದ ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಿಸುವ ಕಾರ್ಯವನ್ನು ಜ.21ರಿಂದ ಆರಂಭಿಸಲಾಗುತ್ತಿದೆ. ಇ-ಕೆವೈಸಿ ಪಡೆಯುವ ಪ್ರಕ್ರಿಯೆಯಲ್ಲಿ ಎಲ್ಲಾ ಕಾರ್ಡ್‌ದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆ ಮಾಡಿಸುವಂತೆ ಆಹಾರ ನಾಗರಿಕ ಸರಬ ರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇ-ಕೆವೈಸಿ ಪಡೆಯುವ ಪ್ರಕ್ರಿಯೆಯಲ್ಲಿ ಎಲ್ಲಾ ಕಾರ್ಡ್‌ದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆ ಮಾಡಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News