ಗಣರಾಜ್ಯೋತ್ಸವಕ್ಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿದ ರಾಜ್ಯ ಸರಕಾರ

Update: 2020-01-23 17:41 GMT

ಬೆಂಗಳೂರು, ಜ.23: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಜ.26ರಂದು ನಡೆಯುವ ಗಣ್ಯರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನಿಟ್ಟು ಆಚರಿಸಬೇಕೆಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News