ಬಾವಿಗೆ ಹಾರಿ ಆತ್ಮಹತ್ಯೆ
Update: 2020-01-28 16:42 GMT
ಕೋಟ, ಜ. 28: ಅನಾರೋಗ್ಯದಿಂದ ಬಳಲುತ್ತಿದ್ದ ತೆಕ್ಕಟ್ಟೆ ನಿವಾಸಿ ಪದ್ಮಾಕರ ಶೆಟ್ಟಿ(70) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜ.27ರಂದು ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.