ಬಾವಿಗೆ ಹಾರಿ ಆತ್ಮಹತ್ಯೆ

Update: 2020-01-28 16:42 GMT

ಕೋಟ, ಜ. 28: ಅನಾರೋಗ್ಯದಿಂದ ಬಳಲುತ್ತಿದ್ದ ತೆಕ್ಕಟ್ಟೆ ನಿವಾಸಿ ಪದ್ಮಾಕರ ಶೆಟ್ಟಿ(70) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜ.27ರಂದು ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News