ಬಾವಿಗೆ ಹಾರಿ ಆತ್ಮಹತ್ಯೆ

Update: 2020-02-09 16:53 GMT

ಕುಂದಾಪುರ, ಫೆ.9: ತಾಯಿ ಮೃತಪಟ್ಟ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕೋಣಿ ಗರಾಮದ ಕಚ್ಚೇರಿ ಶಾಲೆಯ ಸಮೀಪದ ನಿವಾಸಿ ಕೃಷ್ಣಯ್ಯ ಆಚಾರಿ (87) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.9ರಂದು ಮಧ್ಯಾಹ್ನ ವೇಳೆ ಮನೆಯ ಅಂಗಳದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News