ಯುವಕ ನಾಪತ್ತೆ

Update: 2020-02-17 16:52 GMT

 ಕುಂದಾಪುರ, ಫೆ.17: ಉಡುಪಿ ಕರಾವಳಿ ಬೈಪಾಸ್ ಬಳಿಯ ಹೊಟೇಲಿನಲ್ಲಿ ಕೆಲಸ ಮಾಡಿಕೊಂಡಿದ್ದ ತಲ್ಲೂರಿನ ಪಾರ್ತಿಕಟ್ಟೆ ನಿವಾಸಿ ಮೊಹಮ್ಮದ್ ಅಸ್ಲಾಂ ಎಂಬವರ ಮಗ ಮೊಹಮ್ಮದ್ ಶಿಪಾನ್(20) ಎಂಬವರು ಫೆ.11ರಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News