​ಖಾಸಗಿ ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಮನವಿ

Update: 2020-02-19 16:32 GMT

ಮಂಗಳೂರು, ಫೆ.19: ಖಾಸಗಿ ಬಸ್ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದು ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿ ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿಯ ನಿಯೋಗ ಬುಧವಾರ ಮನವಿ ಸಲ್ಲಿಸಿತು.

ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ , ನಗರಾದ್ಯಕ್ಷ ನವೀನ್ ಕೊಂಚಾಡಿ, ರಿಜ್ವಾನ್ ಬೆಂಗ್ರೆ, ವರಪ್ರಸಾದ್ ಬಜಾಲ್, ತೌಸೀಫ್, ಮುಸ್ತಫಾ, ಬಿಲಾಲ್ ಮತ್ತಿತರರು ನಿಯೋಗದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News