ಕೊರೊನಾ ವೈರಸ್ ಬಗ್ಗೆ ಜಾಗೃತಿ ವಹಿಸುವಂತೆ ಸುತ್ತೋಲೆ

Update: 2020-02-25 16:09 GMT

ಬೆಂಗಳೂರು, ಫೆ.25: ಜಗತ್ತಿನಾದ್ಯಂತ ಆತಂಕ ಮೂಡಿಸಿರುವ ಕೋವಿಡ್ ಸೋಂಕಿನ ಕುರಿತಂತೆ ಮುಂಜಾಗ್ರತೆ ವಹಿಸುವ ಸಲುವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಎಲ್ಲ ಉಪನಿರ್ದೇಶಕರಿಗೆ ಸುತ್ತೋಲೆ ಕಳುಹಿಸಿದ್ದಾರೆ.

ಕೊರೊನಾ ಕಾಯಿಲೆಯ ಲಕ್ಷಣ, ಕೈಗೊಳ್ಳಬೇಕಾದ ಮುಂಜಾಗ್ರತೆ ಸಹಿತ ಹಲವು ಮಾಹಿತಿಗಳನ್ನು ಐದು ಪುಟಗಳಲ್ಲಿ ನೀಡಲಾಗಿದ್ದು, ಪ್ರಾಂಶುಪಾಲರ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News