ಗಲಭೆ ನಿಯಂತ್ರಣಕ್ಕೆ ಸೇನಾ ಪಡೆಯ ನಿಯೋಜಿಸುವ ಅಗತ್ಯವಿಲ್ಲ: ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ

Update: 2020-02-26 10:38 GMT

ಹೊಸದಿಲ್ಲಿ, ಫೆ.26: ಈಶಾನ್ಯ ದಿಲ್ಲಿಯಲ್ಲಿ ಗಲಭೆ ನಿಯಂತ್ರಣಕ್ಕೆ ಸೇನಾ ಪಡೆಯ ನಿಯೋಜಿಸುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದೆ.

ಗಲಭೆಯನ್ನು ನಿಯಂತ್ರಿಸಲು ಸೈನ್ಯವನ್ನು ನಿಯೋಜಿಸುವಂತೆ ದಿಲ್ಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News