ನದಿಗೆ ಹಾರಿ ಆತ್ಮಹತ್ಯೆ

Update: 2020-03-01 15:18 GMT

ಕೊಲ್ಲೂರು, ಮಾ.1: ಗಂಡನ ಮರಣ ಮತ್ತು ಮಕ್ಕಳಿಲ್ಲವೆಂಬ ಕೊರಗಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕೊಲ್ಲೂರು ಬಾಳೆಗದ್ದೆಯ ಸುನೀತಾ(67) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.29ರಂದು ಬೆಳಗ್ಗೆ ಕೊಲ್ಲೂರು ಸೌಪರ್ಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News