ಮಂಗಳೂರು : ಕೊರೊನಾ ವೈರಸ್ ಕುರಿತು ಜಾಗೃತಿ ಕಾರ್ಯಕ್ರಮ
Update: 2020-03-07 21:14 IST
ಮಂಗಳೂರು, ಮಾ.7: ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೊರೊನಾ ವೈರಸ್ ಹಾಗೂ ನಿರ್ವಹಣಾ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಶನಿವಾರ ಜಿಲ್ಲೆಯ ವಿವಿಧೆಡೆ ನಡೆಯಿತು.
ಮಂಗಳೂರು ವಿಮಾನ ನಿಲ್ದಾಣ, ನವಮಂಗಳೂರು ಬಂದರು ಮಂಡಳಿ, ಎಂಆರ್ಪಿಎಲ್ಗಳಲ್ಲಿ ಎನ್ಆರ್ಎಫ್ ಸಹಕಾರದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.