×
Ad

ಮಾ.16ಕ್ಕೆ ಸೇನಾ ನೇಮಕಾತಿ ಮಾರ್ಗದರ್ಶನ

Update: 2020-03-14 20:52 IST

ಉಡುಪಿ, ಮಾ.14: ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಎ.4ರಿಂದ 14ರವರೆಗೆ ಸೇನಾ ನೇಮಕಾತಿ ರ್ಯಾಲಿ ನಡೆಯಲಿದ್ದು, ನೋಂದಣಿ ಮಾಡಿ ಕೊಂಡ ಉಡುಪಿ ಜಿಲ್ಲೆಯ ಅ್ಯರ್ಥಿಗಳಿಗೆ ಮಾ.16ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಕ್ರೀಡಾಂಗಣದಲ್ಲಿ ರ್ಯಾಲಿ ಬಗ್ಗೆ ಮಾರ್ಗದರ್ಶನ ನೀಡಲಾಗುವುದು.

ಸೇನಾ ನೇಮಕಾತಿ ರ್ಯಾಲಿಗೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದು, ಅ್ಯರ್ಥಿಗಳು ಸಲಹೆ, ಸೂಚನೆಗಳನ್ನು ಅವರಿಂದ ಪಡೆಯಬಹುದು ಎಂದು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News