ಗಲ್ಲುಶಿಕ್ಷೆಗೆ ಕೆಲವೇ ಗಂಟೆಗಳು ಬಾಕಿ: ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ ನಿರ್ಭಯಾ ಹಂತಕರು

Update: 2020-03-19 17:49 GMT

ಹೊಸದಿಲ್ಲಿ: ಮಾರ್ಚ್ 20ರ ಮುಂಜಾನೆ 5:30ರ ವೇಳೆಗೆ ಗಲ್ಲು ಶಿಕ್ಷೆ ಖಚಿತವಾಗಿರುವಂತೆಯೇ ಮತ್ತೊಮ್ಮೆ ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಮೂವರು ಆರೋಪಿಗಳು ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯವು ಅರ್ಜಿ ತಿರಸ್ಕರಿಸಿದೆ.

ಪ್ರಕರಣದ ದೋಷಿಗಳಾದ ವಿನಯ್ ಶರ್ಮಾ, ಪವನ್ ಗುಪ್ತಾ ಮತ್ತು ಅಕ್ಷಯ್ ಕುಮಾರ್ ಸಿಂಗ್ ಹೈಕೋರ್ಟ್ ಮೆಟ್ಟಿಲೇರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News