×
Ad

ಕೊರೊನಾವೈರಸ್ ವಿರುದ್ಧದ ಹೋರಾಟ: ದೇಶಾದ್ಯಂತ ಆರೋಗ್ಯ ಕಾರ್ಯಕರ್ತರಿಗೆ ಚಪ್ಪಾಳೆ

Update: 2020-03-22 18:34 IST

ಹೊಸದಿಲ್ಲಿ: ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಸತತವಾಗಿ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಗೌರವ ಸೂಚಿಸಲು ಪ್ರಧಾನಿ ಮೋದಿ ನೀಡಿದ್ದ ಕರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶಾದ್ಯಂತ ಹಲವೆಡೆ ಜನರು ಬಾಲ್ಕನಿಗಳಲ್ಲಿ, ಮನೆಗಳ ಮಹಡಿಗಳಲ್ಲಿ, ಮನೆಗಳ ಹೊರಗೆ ಚಪ್ಪಾಳೆ ತಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News