ದ.ಕ. ಜಿಲ್ಲಾದ್ಯಂತ ಇಂದು ರಾತ್ರಿ 12 ಗಂಟೆ ವರೆಗೆ ಕರ್ಫ್ಯೂ, ಮಾ.31ರವರೆಗೆ ಸೆಕ್ಷನ್ 144 ಜಾರಿ

Update: 2020-03-22 15:31 GMT

ಮಂಗಳೂರು, ಮಾ.22: ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ರಾತ್ರಿ 12 ಗಂಟೆಯವರೆಗೆ ಜಿಲ್ಲಾದ್ಯಂತ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕರು ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.

ಮಾ.22ರ ಮಧ್ಯರಾತ್ರಿ 12 ಗಂಟೆಯಿಂದ ಮಾ.31ರವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News