ಎ.2ರಿಂದ ಮಿಥುನ್ ರೈ ನೇತೃತ್ವದಲ್ಲಿ ‘ಕಿಟ್’ ವಿತರಣೆ

Update: 2020-03-31 17:33 GMT

ಮಂಗಳೂರು, ಮಾ.31: ಕೊರೋನ ವೈರಸ್ ಹಾವಳಿಯಿಂದ ತತ್ತರಿಸಿರುವ ಜನತೆಯ ದೈನಂದಿನ ಜೀವನ ನಿರ್ವಹಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಪಿಲಿನಳಿಕೆ ಪ್ರತಿಷ್ಠಾನದ ಗೌರವ ಅಧ್ಯಕ್ಷ ಮತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯ ನೇತೃತ್ವದಲ್ಲಿ ಜಿಲ್ಲೆಯ 1 ಸಾವಿರ ಬಡ ಕುಟುಂಬಗಳಿಗೆ ನೆರವಾಗುವಂತೆ ಅಗತ್ಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ‘ಕಿಟ್’ಅನ್ನು ಮೊದಲ ಹಂತದಲ್ಲಿ ಎ.2ರಿಂದ ವಿತರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News