ಇಂದು ಮಧ್ಯಾಹ್ನ 12:30ರಿಂದ ಎಲ್ಲ ಖಾಸಗಿ ವಾಹನಗಳ ಸಂಚಾರಕ್ಕೆ ನಿಷೇಧ: ಮಂಗಳೂರು ಪೊಲೀಸ್ ಆಯುಕ್ತ

Update: 2020-04-02 06:10 GMT

ಮಂಗಳೂರು, ಎ.2: ನಗರದಲ್ಲಿ ಇಂದು (ಎ.2) ಮಧ್ಯಾಹ್ನ 12:30ರಿಂದ ದ್ವಿಚಕ್ರ, ಕಾರು ಸೇರಿದಂತೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಲಾಗಿದೆ. ತುರ್ತು ವೈದ್ಯಕೀಯ ಸೇವೆಗಾಗಿ ಆ್ಯಂಬುಲೆನ್ಸ್‌ಗಳ ಸಂಚಾರಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News