ಕೊರೋನ ಟಾಸ್ಕ್ ಫೋರ್ಸ್: ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

Update: 2020-04-02 12:48 GMT

ಬೆಂಗಳೂರು, ಎ. 2: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೊರೋನ ಟಾಸ್ಕ್ ಫೋರ್ಸ್ ಸಮಿತಿಯ ಬೆಂಗಳೂರು ನಗರ ಕಂದಾಯ ಜಿಲ್ಲೆಗೆ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಹಾಗೂ ಶಾಸಕರಾದ ರಾಮಲಿಂಗಾರೆಡ್ಡಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಸಮಿತಿಯಲ್ಲಿ ಬೆಂಗಳೂರು ನಗರ ಕೇಂದ್ರ-ಜಿ.ಶೇಖರ್, ಬೆಂಗಳೂರು ನಗರ ದಕ್ಷಿಣ- ಜಿ. ಕೃಷ್ಣಪ್ಪ ಹಾಗೂ ಬೆಂಗಳೂರು ನಗರ ಉತ್ತರ-ಎಂ.ರಾಜಶೇಖರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಶಿವಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News