ಕುಡುಪು ಶ್ರೀಧರ್‌

Update: 2020-04-02 17:48 GMT

ಕುಡುಪು, ಎ.2: ಕೊಣಾಜೆ ಸಮೀಪದ ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದ ಕುಡುಪು ನಡುಮನೆ ನಿವಾಸಿ ಶ್ರೀಧರ್(59) ಮಂಗಳವಾರ ರಕ್ತದೊತ್ತಡ ಸಮಸ್ಯೆಯಿಂದ ನಿಧನರಾದರು.

ಮೈಸೂರು, ಮಂಗಳೂರಿನಲ್ಲಿ ಮೀಸಲು ಪೊಲೀಸ್ ಸೇವೆಯಲ್ಲಿದ್ದ ಇವರು ತಾಯಿ, ಪತ್ನಿ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ದಯಾನಂದ ಪೈ
ಕೇಶವ ಮಂಚಿ
ನೂರ್ ಜಹಾನ್
ಸಿ.ಸುಂದರ್