ಸಿಎಂ ಪರಿಹಾರ ನಿಧಿಗೆ ತಮ್ಮ 3 ತಿಂಗಳ ಗೌರವ ಧನ ನೀಡಿದ ಬಿಬಿಎಂಪಿ ಸದಸ್ಯರು

Update: 2020-04-04 06:19 GMT

ಬೆಂಗಳೂರು, ಎ.4: ಕೊರೋನ ಸೋಂಕು ತಡೆಗಟ್ಟುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ತಮ್ಮ 3 ತಿಂಗಳ ಗೌರವ ಧನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.

50 ಲಕ್ಷ ರೂ. ಗಳ ಚೆಕ್ ನ್ನು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಹಾಪೌರರಾದ ಗೌತಮ್ ಕುಮಾರ್ ಹಸ್ತಾಂತರ ಮಾಡಿದರು. ಕಂದಾಯ ಸಚಿವ ಆರ್.ಅಶೋಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News