ರಮಾನಂದ ಮರಾಠೆ

Update: 2020-04-04 14:44 GMT

ಶಿರ್ವ, ಎ. 4: ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ಸುಮಾರು 35 ವರ್ಷಗಳ ಕಾಲ ಪೂಜಾ ಅರ್ಚಕರ(ಪಾಟಳಿ) ಸಹಾಯಕರಾಗಿ ಸೇವೆ ಸಲ್ಲಿಸಿದ ಬಿ.ರಮಾನಂದ ಮರಾಠೆ(70) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು.

ಅವರು ಜ್ಯೋತಿಷಿಯಾಗಿಯೂ ಜನಾನುರಾಗಿಯಾಗಿದ್ದರು. ಇವರು ಪತ್ನಿ ಹಾಗೂ ಸಹೋದರ ಹಿರಿಯ ಪತ್ರಕರ್ತ ಬಿ.ಪುಂಡಲೀಕ ಮರಾಠೆ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ