ಜೋಡಿ ಕೊಲೆ ಪ್ರಕರಣ: ಆರೋಪಿಗೆ ಗುಂಡೇಟು

Update: 2020-04-16 18:15 GMT

ಬೆಂಗಳೂರು, ಎ.16: ಇತ್ತೀಚಿಗೆ ನಗರದಲ್ಲಿ ನಡೆದಿದ್ದ ಜೋಡಿ ಕೊಲೆ ಆರೋಪ ಪ್ರಕರಣ ಸಂಬಂಧ ಆರೋಪಿ ಕಾಲಿಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸುವಲ್ಲಿ ಆಗ್ನೇಯ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಕೊಲೆ ಆರೋಪಿಯನ್ನು ಸಂಜಯ್ ಎಂದು ಪೊಲೀಸರು ಗುರುತಿಸಿದ್ದು, ಇದೇ ಪ್ರಕರಣದಲ್ಲಿ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News