ಭಯೋತ್ಪಾದಕ ದಾಳಿ: ಸಿಆರ್ ಪಿಎಫ್ ನ ಮೂವರು ಯೋಧರು ಹುತಾತ್ಮ
Update: 2020-05-04 14:51 GMT
ಶ್ರೀನಗರ: ಭಯೋತ್ಪಾದಕರು ನಡೆಸಿದ ದಾಳಿಯೊಂದರಲ್ಲಿ ಸಿಆರ್ ಪಿಎಫ್ ನ ಮೂವರು ಯೋಧರು ಹುತಾತ್ಮರಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಈ ಘಟನೆ ನಡೆದಿದೆ.
ಇತ್ತೀಚೆಗಷ್ಟೇ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಇದೇ ಪ್ರದೇಶದಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು.