ಭಯೋತ್ಪಾದಕ ದಾಳಿ: ಸಿಆರ್ ಪಿಎಫ್ ನ ಮೂವರು ಯೋಧರು ಹುತಾತ್ಮ

Update: 2020-05-04 14:51 GMT

ಶ್ರೀನಗರ: ಭಯೋತ್ಪಾದಕರು ನಡೆಸಿದ ದಾಳಿಯೊಂದರಲ್ಲಿ ಸಿಆರ್ ಪಿಎಫ್ ನ ಮೂವರು ಯೋಧರು ಹುತಾತ್ಮರಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಈ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಇದೇ ಪ್ರದೇಶದಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News