ಸುರತ್ಕಲ್ : ಉರುಳಿಗೆ ಬಿದ್ದ ಚಿರತೆ

Update: 2020-05-05 11:57 GMT

ಸುರತ್ಕಲ್ : ಎಂಆರ್ ಪಿಎಲ್ ಪರಿಸರದಲ್ಲಿ ಭೀತಿ ಹುಟ್ಟಿಸಿದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಕುತ್ತೆತ್ತೂರು ಬಾಜಾವಿನಲ್ಲಿ ಸ್ಥಳೀಯರು ಹಂದಿಗೆ ಇಟ್ಟ ಉರುಳಿ ನಲ್ಲಿ ಚಿರತೆ ಸಿಲುಕಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News