ಕೊಣಾಜೆ: ಟಿಪ್ಪು ಸುಲ್ತಾನ್ ಮಹಾವೇದಿಕೆಯಿಂದ ಕಿಟ್ ವಿತರಣೆ

Update: 2020-05-07 17:32 GMT

ಕೊಣಾಜೆ: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ(ರಿ.) ದ.ಕ. ಜಿಲ್ಲಾ ಸಮಿತಿ ವತಿಯಿಂದ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು.

ಆಹಾರ ಸಾಮಾಗ್ರಿಗಳ ಜೊತೆಗೆ ಕ್ಯಾನ್ಸರ್ ಪೀಡಿತ ರೋಗಿಯೊಬ್ಬರಿಗೆ ಆರ್ಥಿಕ ಸಹಾಯ ಮಾಡಲಾಯಿತು ಎಂದು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ. ರಿ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಶಾಫಿ ಬಬ್ಬುಕಟ್ಟೆ ಅವರು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News