ವಾರಸುದಾರರಿಗೆ ಸೂಚನೆ
Update: 2020-05-19 21:26 IST
ಉಡುಪಿ, ಮೇ 19: ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ 39 ವರ್ಷದ ರಮಾನಾಥ ರೈ, ಕೊಡಿಯಾಲಬೈಲು, ಭಂಡಾರಿ ಹೌಸ್, ಮಂಗಳೂರು ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೇ 16 ರಂದು ಮೃತಪಟ್ಟಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿ ಗಾಗಿ ದೂರವಾಣಿ ಸಂಖ್ಯೆ 0820-2520555 /9449827833ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ರ ಪ್ರಕಟಣೆ ತಿಳಿಸಿದೆ.