ಆತ್ಮಹತ್ಯೆ

Update: 2020-06-09 16:51 GMT

ಉಡುಪಿ, ಜೂ.9: ರಸ್ತೆ ಅಪಘಾತದಿಂದ ದೇಹದ ಸ್ವಾಧೀನ ಕಳೆದುಕೊಂಡು ಕೆಲಸವಿಲ್ಲದೆ ಮನೆಯಲ್ಲಿದ್ದ ಕೊಡಂಕೂರು ನ್ಯೂ ಕಾಲೋನಿ ನಿವಾಸಿ ರಾಧ ಎಂಬವರ ಮಗ ಲೋಕೇಶ್ ಆರ್.(31) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜೂ.9ರಂದು ಬೆಳಗ್ಗೆ ಮನೆಯ ಮಲಗುವ ಕೋಣೆಯ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News