ಮಹಿಳೆ ಆತ್ಮಹತ್ಯೆ

Update: 2020-06-13 16:39 GMT

ಅಜೆಕಾರು, ಜೂ.13: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಎಳ್ಳಾರೆ ಗ್ರಾಮದ ಮುಲ್ಕಾಡು ರತ್ನ (55) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜೂ.12ರಂದು ರಾತ್ರಿ ಮನೆಯ ಎದುರಿನ ಬಾವಿಗೆ ಹಾರಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News