×
Ad

ಮಾಸ್ಕ್ ದಿನ ಪ್ರಯುಕ್ತ ಪಾದಯಾತ್ರೆ : ಸಿಎಂ ಯಡಿಯೂರಪ್ಪ ಚಾಲನೆ

Update: 2020-06-18 11:09 IST

ಬೆಂಗಳೂರು, ಜೂನ್ 18: ಬಿ.ಬಿ.ಎಂ.ಪಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಮಾಸ್ಕ್ ದಿನದ ಪ್ರಯುಕ್ತ  ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಚಾಲನೆ ನೀಡಿದರು.

ಉಪಮುಖ್ಯಮಂತ್ರಿಗಳಾದ  ಗೋವಿಂದ ಕಾರಜೋಳ ಹಾಗೂ ಅಶ್ವತ್ಥ್ ನಾರಾಯಣ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್,  ಕಂದಾಯ ಸಚಿವ ಆರ್.ಅಶೋಕ್, ಸಂಸದ ಪಿ.ಸಿ. ಮೋಹನ್ ಹಾಗೂ ತೇಜಸ್ವಿ ಸೂರ್ಯ, ಖ್ಯಾತ ಕ್ರಿಕೆಟ್ ಪಟು ಅನಿಲ್ ಕುಂಬ್ಳೆ, ಚಿತ್ರನಟ ಪುನೀತ್ ರಾಜ್ ಕುಮಾರ್, ನಟಿ ರಾಗಿಣಿ ದ್ವಿವೇದಿ ಮೊದಲಾದವರು ವಿಧಾನಸೌಧದದಿಂದ  ಕಬ್ಬನ್ ಪಾರ್ಕ್ ವರೆಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News