×
Ad

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Update: 2020-06-27 22:24 IST

ಮಂಗಳೂರು, ಜೂ.27: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.

ಸಹಾಯಕ ನಿರ್ದೇಶಕ ರಾಜೇಶ್ ಅವರು ಕೆಂಪೇಗೌಡ ಅವರ ಭಾವಚಿತಕ್ಕೆ ಮಾಲಾರ್ಪಣೆ ಮಾಡಿದರು. ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News