ನಾಲ್ವರು ಅಧೀನ ಕಾರ್ಯದರ್ಶಿಗಳ ವರ್ಗಾವಣೆ

Update: 2020-06-30 17:15 GMT

ಬೆಂಗಳೂರು, ಜೂ. 30: ಆಡಳಿತಾತ್ಮಕ ಹಿತದೃಷ್ಟಿಯಿಂದ ನಾಲ್ವರು ಅಧೀನ ಕಾರ್ಯದರ್ಶಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬಿ.ಎಸ್.ಭಾಗ್ಯ- ಸರಕಾರದ ಅಧೀನ ಕಾರ್ಯದರ್ಶಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಉಮಾದೇವಿ- ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ, ರಂಗಪ್ಪ ಜಾಲಹಳ್ಳಿ- ಅಧೀನ ಕಾರ್ಯದರ್ಶಿ ಜಲಸಂಪನ್ಮೂಲ ಇಲಾಖೆ(ಕಾಡಾ) ಹಾಗೂ ಎಂ.ಎ.ಮಹಾಲಕ್ಷ್ಮಿ- ಸರಕಾರದ ಅಧೀನ ಕಾರ್ಯದರ್ಶಿ ಜಲಸಂನ್ಮೂಲ ಇಲಾಖೆ ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News