‘ಮಾಹಿತಿ ನೀಡಲು ಅಂಜಿಕೆ ಯಾಕೆ?’: ಯಡಿಯೂರಪ್ಪರಿಗೆ ಸಿದ್ದರಾಮಯ್ಯ ಪ್ರಶ್ನೆ

Update: 2020-07-07 17:41 GMT

ಬೆಂಗಳೂರು, ಜು.7: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದಾಖಲೆಗಳನ್ನು ಪರಿಶೀಲಿಸಲು ವಿಧಾನಸೌಧಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮಾಹಿತಿ ಕೋರಿ ಕನಿಷ್ಠ 20 ಪತ್ರ ಬರೆದಿದ್ದೇನೆ. ಮೊದಲು ಅವುಗಳಿಗೆ ಉತ್ತರ ಕೊಡಿ. ಮಾಹಿತಿ ನೀಡಲು ಯಾಕೆ ಅಂಜಿಕೆ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News