371(ಜೆ) ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಈಶ್ವರ್ ಖಂಡ್ರೆ ಆಗ್ರಹ

Update: 2020-07-08 12:46 GMT

ಬೆಂಗಳೂರು, ಜು.8: ಆಟಕ್ಕೊಂದು ಕುಂಟು ನೆಪ ಎಂಬಂತೆ ಕೋವಿಡ್ ನಿಮಿತ್ಯ ಕಲ್ಯಾಣ ಕರ್ನಾಟಕ ಭಾಗಕ್ಕೆ ಸರಕಾರ ಘೋರ ಅನ್ಯಾಯ ಮಾಡುತ್ತಿದೆ. ಕಲ್ಯಾಣ ಕರ್ನಾಟಕದಾದ್ಯಂತ ಮಂಜೂರಿ ಆದ ಸರಕಾರಿ ಖಾಲಿ ಹುದ್ದೆಯ ನೇಮಕಾತಿ ತಡೆಹಿಡಿದಿರುವುದು ಪ್ರಾದೇಶಿಕ ಅಸಮತೋಲನದ ಸಂಕೇತ. 371(ಜೆ) ಅಡಿಯಲ್ಲಿ ಈ ನೇಮಕಾತಿ ಪ್ರಕ್ರಿಯೆ ಮುಂದುವರಿಸಿ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೆ ಭರ್ತಿ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News