ವಿಶಾಖಪಟ್ಟಣ: ರಾಸಾಯನಿಕ ಸ್ಥಾವರದಲ್ಲಿ ಭಾರೀ ಅಗ್ನಿ ಅವಘಡ

Update: 2020-07-13 18:42 GMT

ಹೈದರಾಬಾದ್: ಕೈಗಾರಿಕಾ ಘಟಕವೊಂದರಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ತಡರಾತ್ರಿ ನಡೆದಿದೆ. ಹಲವು ಬಾರಿ ಸ್ಫೋಟದ ಸದ್ದು ಕೇಳಿ ಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News