​ಬಂದರ್: ಜಲಾಲ್ ಮಸ್ತಾನ್ ಆಂಡ್ ನೇರ್ಚೆ

Update: 2020-07-15 17:39 GMT

ಮಂಗಳೂರು, ಜು.15: ಅಶೈಖ್ ಅಸೈಯದ್ ಮುಹಮ್ಮದ್ ಮೌಲಾ ಜಲಾಲ್ ಮಸ್ತಾನ್ ಅಲ್-ಬುಖಾರಿ ಖ.ಸಿ ರವರ ಆಂಡ್ ನೇರ್ಚೆಯು ಬುಧವಾರ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ಜರುಗಿತು.

ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ಹಾಜ್ ವಿ.ಕೆ. ಸ್ವದಖತುಲ್ಲ ಫೈಝಿ ದುಆಗೈದರು. ಉಪಾಧ್ಯಕ್ಷ ಕೆ.ಅಶ್ರಫ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಹಾಜಿ ಅಹ್ಮದ್ ಬಾಷಾ ತಂಙಳ್, ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್‌ಎಂ ರಶೀದ್ ಹಾಜಿ, ಅಬ್ದುಲ್ ಸಮದ್ ಹಾಜಿ, ಮುಹಮ್ಮದ್ ಅಶ್ರಫ್ ಹಳೆಮನೆ ಮತ್ತು ಇರ್ಫಾನಿಯಾ ದಅ್ ವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News