ಲಾಕ್ ಡೌನ್: ದ.ಕ. ಜಿಲ್ಲಾದ್ಯಂತ ಜುಮಾ ನಮಾಝ್, ಮಸೀದಿಗಳಲ್ಲಿ ಪ್ರಾರ್ಥನೆಗೆ ನಿರ್ಬಂಧ

Update: 2020-07-16 14:44 GMT
ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

ಮಂಗಳೂರು, ಜು.16: ದ.ಕ. ಜಿಲ್ಲೆಯಾದ್ಯಂತ ಒಂದು ವಾರದವರೆಗೆ ಲಾಕ್‌ಡೌನ್ ಜಾರಿಯಲ್ಲಿದ್ದು, ಧಾರ್ಮಿಕ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಕೋವಿಡ್ ನಿಯಂತ್ರಣಕ್ಕಾಗಿ ಮಸೀದಿಗಳಲ್ಲಿ ಶುಕ್ರವಾರದ ಜುಮಾ ನಮಾಝ್ ಸೇರಿದಂತೆ ಸಾಮೂಹಿಕ ಪ್ರಾರ್ಥನೆಗಳಿಗೆ ಜು.22ರವರೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News