ಜಿಲ್ಲಾಧಿಕಾರಿ ಆದೇಶ ಪಾಲಿಸಿರಿ: ಉಡುಪಿ ಖಾಝಿ

Update: 2020-07-16 16:01 GMT

ಉಡುಪಿ, ಜು.16: ಉಡುಪಿ ಜಿಲ್ಲಾಧಿಕಾರಿ ಕೊರೋನ ನಿಯಂತ್ರಿಸುವ ಉದ್ದೇಶದಿಂದ ಹೊರ ಡಿಸಿರುವ ಹೊಸ ಮಾರ್ಗಸೂಚಿಯಂತೆ ಮಸೀದಿಗಳಲ್ಲಿ ಜುಮಾ- ಜಮಾಅತ್‌ಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ ಮನೆಯಲ್ಲೇ ನಮಾಝ್ ನೆರವೇರಿಸಬೇಕು. ಈ ಬಗ್ಗೆ ಆಯಾಯ ಜಮಾಅತ್ ನವರು ಕೂಲಂಕಷವಾಗಿ ಚರ್ಚೆ ನಡೆಸಿ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಖಾಝಿ ಅಲ್‌ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News